ಬುಧವಾರ, ಜನವರಿ 18, 2012

ಮಾಧ್ಯಮಗಳಲ್ಲಿ ನಮ್ಮ ಪುಸ್ತಕ

ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟ ನಡೆಸುವ 'ಕನ್ನಡದ ಅಂಗಳದಲ್ಲಿ ತಿಂಗಳ ಬೆಳಕು - 56'ರಲ್ಲಿ, ನಮ್ಮ ಬುಕ್ಸ್ ಬ್ಯಾಂಕಿನಿಂದ ಪ್ರಕಟಿಸಲ್ಪಟ್ಟಿರುವ ಎ.ಬಿ.ಪಾಟೀಲ ಅವರ 'ಅರ್ಥವಿಲ್ಲದ ವ್ಯರ್ಥ ಕಾಯದ ಬದುಕು' ಹಾಗೂ ಎಂ.ಎಸ್.ಧರ್ಮೆಂದ್ರ ಅವರ 'ಹೆಸರೇನಿಡಲಿ?!' ಪುಸ್ತಕ ಬಿಡುಗಡೆ ಸಮಾರಂಭದ ಬಗ್ಗೆ 'ಸಂಜೆವಾಣಿ' ಕನ್ನಡ ಸಂಜೆ ದೈನಿಕದಲ್ಲಿ ಪ್ರಕಟಗೊಂಡ ಫೋಟೋ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ